Flag of Indiaसत्यमेव जयते
PROBLEM POLITICS KARNATAKA

Plea to Indi Tahsildar to clear encroached road

ಇಂಡಿ: ತಾಲ್ಲೂಕಿನ ಲಚ್ಯಾಣ ಗ್ರಾಮದ ಬಳಿಯ ಲೋಣಿ ಕ್ರಾಸ್‌ನಿಂದ ಬರಗುಡಿ ಗ್ರಾಮಕ್ಕೆ ಹೋಗುವ ರಸ್ತೆ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಲಚ್ಯಾಣ ಗ್ರಾಮದ ರೈತರು ಇಂಡಿ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ Sun, 12 Jul 2026 00:53
Read the original at ಪ್ರಜಾವಾಣಿ ↗