BAD
INDIA
KARNATAKA
पुनः निवेदन करें

ಕಾರವಾರ: ಕಾಳಿ ನದಿಯಲ್ಲಿ ಜಲಸಾಹಸ ಚಟುವಟಿಕೆ ಕೈಗೊಳ್ಳಲು ಮಳೆಗಾಲದ ಹಿನ್ನೆಲೆಯಲ್ಲಿ ವಿಧಿಸಿರುವ ನಿರ್ಬಂಧ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಕಾಳಿ ನದಿ ತೀರದ ರೆಸಾರ್ಟ್ ಮಾಲೀಕರ ಸಂಘದ ಪ್ರಮುಖರು ಮಂಗಳವಾರ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ पर मूल खबर पढ़ें ↗