BAD
INDIA
KARNATAKA
Power cuts hit pumpsets in Aurad taluka, farmers protest

ಔರಾದ್: ತಾಲ್ಲೂಕಿನ ಎಕಲಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಕೊರತೆಯಿಂದ ಬೆಳೆಗಳು ಬಾಡುವ ಹಂತಕ್ಕೆ ತಲುಪಿರುವ ಸಂದರ್ಭದ
Read the original at ಪ್ರಜಾವಾಣಿ ↗