Flag of Indiaसत्यमेव जयते
GOOD INDIA KARNATAKA

ರಾಯಚೂರಿನಲ್ಲಿ ವಾಲ್ಮೀಕಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸಿಂಧನೂರು: ‘ಅಖಿಲಾಂಡ ಮಹರ್ಷಿ ವಾಲ್ಮೀಕಿ ನಾಯಕ ಸಮಿತಿ ಜಿಲ್ಲಾ ಘಟಕದಿಂದ ವಾಲ್ಮೀಕಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ.9 ರಂದು ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಮೌನ

ಪ್ರಜಾವಾಣಿ Fri, 24 Jul 2026 01:06
Read the original at ಪ್ರಜಾವಾಣಿ ↗