BAD
INDIA
KARNATAKA
वरिष्ठ पत्रकार ने कहा, कोप्पल में प्रेस की स्वतंत्रता खतरे में

ಕೊಪ್ಪಳ: ‘ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯ ಅಪಾಯದಲ್ಲಿದ್ದು ಅನೇಕ ಸಮಸ್ಯೆಗಳ ನಡುವೆ ಕೆಲಸ ಮಾಡಬೇಕಾದ ಅನಿವಾರ್ಯತೆ ಪತ್ರಿಕೋದ್ಯಮದಲ್ಲಿ ಸೃಷ್ಟಿಯಾಗಿದೆ’ ಎಂದು ಹಿರಿಯ ಪತ್ರಕರ್ತ ಹೊನಕೆರೆ ನಂಜುಂಡೇಗೌಡ ಕಳವಳ ವ್ಯಕ್ತಪಡಿಸಿದರು.
ಪ್ರಜಾವಾಣಿ पर मूल खबर पढ़ें ↗