BAD
INDIA
KARNATAKA
Protest against attempts to snatch voters' rights; march in Shivamogga

ಶಿವಮೊಗ್ಗ: ‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ತತ್ವಗಳ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಸಂವಿಧಾನದಡಿ ಮತದಾನದ ಹಕ್ಕು ಎಲ್ಲ ನಾಗರಿಕರಿಗೂ ಇದೆ’ ಎಂದು ವಕೀಲ ಕೆ.ಪಿ. ಶ್ರೀಪಾಲ್ ಹೇಳಿದರು.
Read the original at ಪ್ರಜಾವಾಣಿ ↗