BAD
INDIA
KARNATAKA
Protest against desecration of Ambedkar's portrait

ಜಗಳೂರು: ತಾಲ್ಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಎಸಗಿದ ಆರೋಪಿಯನ್ನು ಗಡಿಪಾರು ಮಾಡಿ ಎಂದು ಒತ್ತಾಯಿಸಿ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗