Flag of Indiaसत्यमेव जयते
BAD INDIA KARNATAKA

Protest against forest encroachment in Siddapur

ಸಿದ್ದಾಪುರ: ತಾಲ್ಲೂಕಿನ ಹೊಸೂರು ಗ್ರಾಮದ ನಿವೃತ್ತ ಸೈನಿಕ ಕೃಷ್ಣ ದ್ಯಾವ ನಾಯ್ಕ ಅವರ ಅರಣ್ಯ ಸಾಗುವಳಿ ಕ್ಷೇತ್ರ ಒಕ್ಕಲೆಬ್ಬಿಸಲು ಪೋಲಿಸ್ ಮತ್ತು ಅರಣ್ಯ ಸಿಬ್ಬಂದಿ ಆಗಮಿಸಿದಾಗ ಅರಣ್ಯವಾಸಿಗಳು ಸಾಗುವಳಿ ಕ್ಷೇತ್ರ ದೃಡೀಕರಣಕ್ಕೆ ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆಯಿತು.

ಪ್ರಜಾವಾಣಿ Fri, 31 Jul 2026 01:02
Read the original at ಪ್ರಜಾವಾಣಿ ↗