BAD
INDIA
KARNATAKA
Protest against land acquisition Protest march on 22

ಮೈಸೂರು: ‘ಬಿಡದಿ ಟೌನ್ಶಿಪ್ ಯೋಜನೆಗೆ ಫಲವತ್ತಾದ ಭೂಮಿ ಸ್ವಾಧೀನ ಪಡಿಸಿಕೊಳ್ಳುವುದನ್ನು ಕೈಬಿಡಬೇಕೆಂದು ಆಗ್ರಹಿಸಿ, ಜೂ. 22ರಂದು ಬೆಳಿಗ್ಗೆ 11ಕ್ಕೆ ಪ್ರತಿಭಟನಾ ನಡಿಗೆ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.
Read the original at ಪ್ರಜಾವಾಣಿ ↗