BAD
INDIA
KARNATAKA
Protest against old pension system

ರಾಣೆಬೆನ್ನೂರು: 2006 ನಂತರ ನೇಮಕವಾದ ಎಲ್ಲ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಹಾಗೂ ಸರ್ಕಾರಿ ಶಾಲಾ ಕಾಲೇಜು ಮಕ್ಕಳಿಗೆ ಮತ್ತು ಸರ್ಕಾರಿ ನೌಕರರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಾಲಾ ಕಾಲೇಜು ಮಕ್ಕಳಿಗೂ ವಿಸ್ತರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
Read the original at ಪ್ರಜಾವಾಣಿ ↗