BAD
INDIA
KARNATAKA
बागलकोट में एचईएससीओएम के निजीकरण के खिलाफ विरोध प्रदर्शन

ಬಾಗಲಕೋಟೆ: ರಾಜ್ಯದಲ್ಲಿ ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ನೌಕರರು, ರೈತ ಸಂಘದವರು, ಕರವೇ ಮುಖಂಡರು ಬುಧವಾರ ಬಾಗಲಕೋಟೆಯ ನವನಗರದಲ್ಲಿರುವ ಹೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.
ಪ್ರಜಾವಾಣಿ पर मूल खबर पढ़ें ↗