Flag of IndiaPulse Bharat सत्यमेव जयते
BAD INDIA KARNATAKA

Protest against Satish Jarkiholi

ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ಸಂಘಟನೆ ಸದಸ್ಯರು ಶನಿವಾರ ಪುರಭವನದ ಅಂಬೇಡ್ಕರ್‌ ಪ್ರತಿಮೆ ಎದುರು ಪ್ರತಿಭಟಿಸಿದರು.

ಪ್ರಜಾವಾಣಿ Sun, 14 Jun 2026 06:57
Read the original at ಪ್ರಜಾವಾಣಿ ↗