BAD
INDIA
KARNATAKA
चिक्कनायकनहल्ली नगरपालिका कार्यालय में विरोध प्रदर्शन

ಚಿಕ್ಕನಾಯಕನಹಳ್ಳಿ: ಪಟ್ಟಣದ 2ನೇ ವಾರ್ಡ್ ಜೋಗಿಹಳ್ಳಿಯಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದೆ ಪುರಸಭೆ ಮುಖ್ಯಾಧಿಕಾರಿ ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದಾರೆ ಎಂದು ಅರೋಪಿಸಿ ಸಾರ್ವಜನಿಕರು ಶುಕ್ರವಾರ ಪುರಸಭೆ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗