BAD
INDIA
KARNATAKA
Protest demanding action against Basavakalyan Tahsildar

ಬೀದರ್: ಬಸವಕಲ್ಯಾಣದಲ್ಲಿ ಜೂನ್ 28ರಂದು ಆಯೋಜಿಸಲು ಉದ್ದೇಶಿಸಿರುವ ‘ಬಸವಾದಿ ಶಿವಶರಣರ ಹಿಂದೂ ಮಹಾಸಮಾವೇಶ’ಕ್ಕೆ ತಾಲ್ಲೂಕು ಆಡಳಿತ ಅನುಮತಿ ನಿರಾಕರಿಸಿರುವುದನ್ನು ಖಂಡಿಸಿ ಬಸವಾದಿ ಶಿವಶರಣರ ಹಿಂದೂ ಮಹಾಸಮಾವೇಶ ಪರ ಒಕ್ಕೂಟದ ಮುಖಂಡರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗