BAD
INDIA
KARNATAKA
बसवकल्याण तहसीलदार के खिलाफ कार्रवाई की मांग को लेकर प्रदर्शन

ಬೀದರ್: ಬಸವಕಲ್ಯಾಣದಲ್ಲಿ ಜೂನ್ 28ರಂದು ಆಯೋಜಿಸಲು ಉದ್ದೇಶಿಸಿರುವ ‘ಬಸವಾದಿ ಶಿವಶರಣರ ಹಿಂದೂ ಮಹಾಸಮಾವೇಶ’ಕ್ಕೆ ತಾಲ್ಲೂಕು ಆಡಳಿತ ಅನುಮತಿ ನಿರಾಕರಿಸಿರುವುದನ್ನು ಖಂಡಿಸಿ ಬಸವಾದಿ ಶಿವಶರಣರ ಹಿಂದೂ ಮಹಾಸಮಾವೇಶ ಪರ ಒಕ್ಕೂಟದ ಮುಖಂಡರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗