BAD
INDIA
KARNATAKA
सड़क निर्माण कार्य पूरा करने के लिए किया विरोध प्रदर्शन

ಹೂವಿನಹಡಗಲಿ: ತಾಲ್ಲೂಕಿನ ಹಿರೇಹಡಗಲಿ, ಉತ್ತಂಗಿ, ಇಟ್ಟಿಗಿ ಮಾರ್ಗದ ರಸ್ತೆ ದುರಸ್ತಿ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ ಭಗತ್ಸಿಂಗ್ ಯುವಜನ ಸಾಂಸ್ಕೃತಿಕ ವೇದಿಕೆಯ ಸದಸ್ಯರು ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗