BAD
INDIA
KARNATAKA
Protest for water supply in Sirahatti Vijayanagar

ಶಿರಹಟ್ಟಿ: ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ವಿಜಯನಗರದಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದೆ ತುಂಬಾ ತೊಂದರೆಯಾಗುತ್ತಿದ್ದು, ಕೂಡಲೇ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ವಿಜಯನಗರದ ನಿವಾಸಿಗಳು ಸೋಮವಾರ ಬಿಂದಿಗೆಗಳನ್ನು ಹಿಡಿದು ಪ್ರತಿಭಟಿಸಿ ಮುಖ್ಯಾಧಿಕಾರಿ ಸವಿತಾ ತಾಂ
Read the original at ಪ್ರಜಾವಾಣಿ ↗