BAD
INDIA
KARNATAKA
Protest in Bagalkot demanding fulfilment of artists' demands

ಬಾಗಲಕೋಟೆ: ಜಾನಪದ ಕಲಾವಿದ ಸಮಸ್ಯೆಗಳನ್ನು ಪರಿಹರಿಸಬೇಕು ಹಾಗೂ ಮಾಸಾಶನ ಹೆಚ್ಚಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ವ ಕಲಾವಿದರ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು.
Read the original at ಪ್ರಜಾವಾಣಿ ↗