Flag of Indiaसत्यमेव जयते
UGLY CRIME KARNATAKA

विरोध प्रदर्शन

ಬೀರೂರು (ಕಡೂರು): ಪ್ರೇಮಿಗಳು ನಾಪತ್ತೆಯಾಗಲು ಸಹಕಾರ ನೀಡಿದ್ದ ಎಂಬ ಆರೋಪದ ಮೇಲೆ ಯುವಕನನ್ನು ಠಾಣೆಗೆ ಕರೆಸಿ ಪೊಲೀಸರು ಕಿರುಕುಳ ನೀಡಿದ್ದರಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ಯುವಕನ ಸಂಬಂಧಿಕರು ಹಾಗೂ ದಲಿತ ಪರ ಸಂಘಟನೆಗಳು ಪೊಲೀಸ್ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆ

ಪ್ರಜಾವಾಣಿ Tue, 23 Jun 2026 00:54
ಪ್ರಜಾವಾಣಿ पर मूल खबर पढ़ें ↗