Flag of Indiaसत्यमेव जयते
BAD INDIA KARNATAKA

दलित किसानों का विरोध प्रदर्शन

ಗೌರಿಬಿದನೂರು: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಹೋಬಳಿಯ ಸಿಂಗಾಟಕದಿರೇನಹಳ್ಳಿಯಲ್ಲಿ ದಲಿತ ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮ ವಿರೋಧಿಸಿ ಜೂನ್ 29ರಂದು ಅರಣ್ಯ ಇಲಾಖೆಯ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಮುಖಂಡ ಸಿ.ಜಿ.ಗಂಗಪ್ಪ ತಿಳಿಸಿದರು.

ಪ್ರಜಾವಾಣಿ Sat, 27 Jun 2026 00:56
ಪ್ರಜಾವಾಣಿ पर मूल खबर पढ़ें ↗