BAD
INDIA
KARNATAKA
ಕೇಂದ್ರದ ಸರ್ವಾಧಿಕಾರ ಧೋರಣೆ ಸರಿಯಲ್ಲ ಎಂದು ಶಹಾಪುರದಲ್ಲಿ ಪ್ರತಿಭಟನೆ

ಶಹಾಪುರ: ದೆಹಲಿಯ ಜಂತರ್–ಮಂತರ್ನಲ್ಲಿ ಯುವ ಜನತೆಯ ಮೇಲೆ ಪೊಲೀಸರ ಲಾಠಿ ಪ್ರಹಾರ ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಗುರುವಾರ ಶಹಾಪುರ ಸಮಾನ ಮನಸ್ಕರ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
Read the original at ಪ್ರಜಾವಾಣಿ ↗