BAD
INDIA
KARNATAKA
पकाराहल्ली गाँव में पीने के पानी की कमी को लेकर विरोध प्रदर्शन

ಬಂಗಾರಪೇಟೆ: ತಾಲ್ಲೂಕಿನ ಪಾಕರಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಗ್ರಾಮಸ್ಥರು ಗುರುವಾರ ಹುದುಕುಳ ಗೇಟ್ ಬಳಿ ಖಾಲಿ ಕೊಡಗಳೊಂದಿಗೆ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗