BAD
INDIA
KARNATAKA
Protests in Mandya demanding registration of RSS

ಮಂಡ್ಯ: ಆರ್ಎಸ್ಎಸ್ ಸಂಘಟನೆಯನ್ನು ನೋಂದಣಿ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ, ಸಿಐಟಿಯು, ಡಿಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾಹಿತಿಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗