PROBLEM
INDIA
KARNATAKA
Road blockade to press for payment of jowar today

ಸಿಂಧನೂರು: ಖರೀದಿ ಕೇಂದ್ರಗಳಿಗೆ ಜೋಳ ಮಾರಾಟ ಮಾಡಿ 3 ತಿಂಗಳು ಕಳೆದರೂ ಈವರೆಗೂ ರೈತರ ಖಾತೆಗಳಿಗೆ ಹಣ ಜಮಾ ಮಾಡಿಲ್ಲ. ಇದರಿಂದಾಗಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಕಾರ್ಯಕೈಗೊಳ್ಳಲು ರೈತರು ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಹಣ ಜಮಾ ಮಾಡಬೇಕು ಎಂದು ಆಗ್ರಹಿಸಿ ಪೋತ್ನಾಳ ಮತ್ತು ಬಳಗ
Read the original at ಪ್ರಜಾವಾಣಿ ↗