UGLY
CRIME
KARNATAKA
Rowdy-sheeter murder accused shot in leg, re-arrested

ಬೆಂಗಳೂರು: ರೌಡಿಶೀಟರ್ ರಾಜುಬಾಯ್ ಕೊಲೆ ಪ್ರಕರಣದಲ್ಲಿ ಬಂಧಿಸಿ ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಯ ಕಾಲಿಗೆ ಜೆ.ಪಿ.ನಗರ ಠಾಣೆಯ ಪೊಲೀಸರು ಗುಂಡು ಹಾರಿಸಿ ಮತ್ತೆ ಬಂಧಿಸಿದ್ದಾರೆ.
Read the original at ಪ್ರಜಾವಾಣಿ ↗