Flag of Indiaसत्यमेव जयते
CONTESTED INDIA KARNATAKA

Save Cauvery river by preventing sewage, says Deputy Commissioner Kumar

ಮಂಡ್ಯ: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೈಗಾರಿಕೆಗಳು ಹಾಗೂ ‘ಮುಡಾ’ ವ್ಯಾಪ್ತಿಯ ಒಳಚರಂಡಿ ತ್ಯಾಜ್ಯ ನೀರು ಕಾವೇರಿ ನದಿಗೆ ಸೇರದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಹಾಗೂ ಕುಡಿಯುವ ನೀರು ಕಲುಷಿತವಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಸೂಚನೆ ನೀಡಿದರು.

ಪ್ರಜಾವಾಣಿ Tue, 16 Jun 2026 00:54 ALLEGED
Read the original at ಪ್ರಜಾವಾಣಿ ↗