BAD
INDIA
KARNATAKA
प्रभारी सचिव ने बारिश न होने के कारण रायचूर में कपास की फसल का निरीक्षण किया

ರಾಯಚೂರು: ಜಿಲ್ಲೆಯಲ್ಲಿ ಜೂನ್ನಲ್ಲಿ ವಾಡಿಕೆಯಷ್ಟೂ ಮಳೆಯಾಗದ ಕಾರಣ ಬಿತ್ತಿದ ಬೆಳೆಗಳ ಪರಿಸ್ಥಿತಿಯನ್ನು ಅವಲೋಕಿಸಲು ರಾಯಚೂರು ತಾಲ್ಲೂಕಿನ ಮಸ್ಸಪೂರ ಗ್ರಾಮದಲ್ಲಿ ಬಿತ್ತನೆ ಆಗಿರುವ ಹತ್ತಿ ಬೆಳೆಗಳನ್ನು ಆರ್ಥಿಕ ಇಲಾಖೆಯ ಕಾರ್ಯದರ್ಶಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಎಸ್.
ಪ್ರಜಾವಾಣಿ पर मूल खबर पढ़ें ↗