Flag of Indiaसत्यमेव जयते
BAD INDIA KARNATAKA

ಘನತ್ಯಾಜ್ಯ ಘಟಕ ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಶಿವಳ್ಳಿ ಗ್ರಾಮಸ್ಥರ ಪ್ರತಿಭಟನೆ

ಧಾರವಾಡ: ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ತಾಲ್ಲೂಕಿನ ಹೆಬ್ಬಳ್ಳಿ ಬಳಿ ಗುಡ್ಡದಲ್ಲಿ ನಿರ್ಮಿಸುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಶಿವಳ್ಳಿಯಲ್ಲಿ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Wed, 01 Jul 2026 00:55
Read the original at ಪ್ರಜಾವಾಣಿ ↗