BAD
INDIA
KARNATAKA
Shortage of rain in Chikkamagaluru district worries areca nut growers

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಕೊರತೆಯಾಗಿರುವುದು ಬಯಲು ಸೀಮೆಯ ಅಡಿಕೆ ಬೆಳೆಗಾರರಲ್ಲಿ ಆತಂಕ ಹುಟ್ಟಿಸಿದೆ. ಮಳೆಗಾಲದಲ್ಲೇ ಕೊಳವೆ ಬಾವಿಗಳನ್ನು ಆಶ್ರಯಿಸುವಂತಾಗಿದ್ದು, ಮಳೆ ಇದೇ ರೀತಿಯಾದರೆ ಮುಂದಿನ ದಿನಗಳಲ್ಲಿ ಅಡಿಕೆ ತೋಟ ಉಳಿಸುವುದೇ ಕಷ್ಟ ಎಂಬ ಭೀತಿಯಲ್ಲಿ ರೈತರಿದ್ದಾರೆ.
Read the original at ಪ್ರಜಾವಾಣಿ ↗