BAD
INDIA
KARNATAKA
Sit-in protest in Bidar demanding release of disability pension

ಬೀದರ್: ಅಂಗವಿಕಲರ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದರ್ ಜಿಲ್ಲಾ ಅಂಗವಿಕಲರ ಹಿತರಕ್ಷಣ ಸಮಿತಿಯ ವತಿಯಿಂದ ಗುರುವಾರ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಯಿತು.
Read the original at ಪ್ರಜಾವಾಣಿ ↗