BAD
INDIA
KARNATAKA
ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ನಿಲುವಂಜಿ ಗ್ರಾಮದ ಬಳಿ ವಿದ್ಯಾರ್ಥಿಗಳಿಂದ ರಸ್ತೆ ತಡೆ

ಹರಪನಹಳ್ಳಿ: ಶಾಲಾ-ಕಾಲೇಜುಗಳಿಗೆ ತೆರಳಲು ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲ್ಲೂಕಿನ ನಿಲುವಂಜಿ ಗ್ರಾಮದ ಬಳಿ ಗುರುವಾರ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ರಸ್ತೆ ತಡೆದು, ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗