PROBLEM
INDIA
KARNATAKA
Students need value-based, ethical, and skill-based education

ಕುಶಾಲನಗರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಯುತ, ನೈತಿಕ ಹಾಗೂ ಕೌಶಲ ಆಧಾರಿತ ಶಿಕ್ಷಣ ತುಂಬ ಅಗತ್ಯವಾಗಿದೆ ಎಂದು ಪಿರಿಯಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಂಜುಂಡಸ್ವಾಮಿ ಹೇಳಿದರು.
Read the original at ಪ್ರಜಾವಾಣಿ ↗