BAD
INDIA
KARNATAKA
Students, parents protest for Aurad-Bidar bus

ಔರಾದ್: ಈಗ ಶಾಲಾ–ಕಾಲೇಜುಗಳು ಆರಂಭವಾಗಿದ್ದು, ಸಮರ್ಪಕ ಬಸ್ ಸೇವೆ ಸಿಗದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆ ಹೊತ್ತು ಅಗತ್ಯ ಬಸ್ ಸೌಲಭ್ಯವಿಲ್ಲದೆ ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಪಾಲಕರು ಗೋಳು ತೋಡಿಕೊಂಡಿದಾರೆ.
Read the original at ಪ್ರಜಾವಾಣಿ ↗