BAD
INDIA
KARNATAKA
औराद-बीदर बस के लिए छात्रों और अभिभावकों का विरोध प्रदर्शन

ಔರಾದ್: ಈಗ ಶಾಲಾ–ಕಾಲೇಜುಗಳು ಆರಂಭವಾಗಿದ್ದು, ಸಮರ್ಪಕ ಬಸ್ ಸೇವೆ ಸಿಗದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆ ಹೊತ್ತು ಅಗತ್ಯ ಬಸ್ ಸೌಲಭ್ಯವಿಲ್ಲದೆ ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಪಾಲಕರು ಗೋಳು ತೋಡಿಕೊಂಡಿದಾರೆ.
ಪ್ರಜಾವಾಣಿ पर मूल खबर पढ़ें ↗