BAD
INDIA
KARNATAKA
नीट का प्रश्न पत्र लीक होने के विरोध में छात्रों ने किया प्रदर्शन

ಕೊಳ್ಳೇಗಾಲ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಹೋರಾಟಕ್ಕೆ ಗೆಲುವು ಸಿಕ್ಕಿರುವುದರಿಂದ ಪ್ರಗತಿಪರ ಸಂಘಟನೆ ಒಕ್ಕೂಟದಿಂದ ಜುಲೈ 27ರಂದು ನಗರದಲ್ಲಿ ನಡೆಯಬೇಕಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದೇವೆ ಎಂದು ಸಾಹಿತಿ ಮಹದೇವ ಶಂಕರಪುರ ಹೇಳಿದರು.
ಪ್ರಜಾವಾಣಿ पर मूल खबर पढ़ें ↗