BAD
INDIA
KARNATAKA
Samyukt Kisan Morcha demands declaration of Bidar as drought-hit district

ಬೀದರ್: ‘ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯ ರೈತರು ಹಾಗೂ ಪಶು ಸಂಗೋಪಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಆದಕಾರಣ ಬೀದರ್ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕು’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಜಿಲ್ಲಾ ಘಟಕದ ಪ್ರಮುಖರಾದ ಬಾಬುರಾವ್ ಹೊನ್ನಾ ಆಗ್ರಹಿಸಿದ್ದಾರೆ.
Read the original at ಪ್ರಜಾವಾಣಿ ↗