BAD
POLITICS
KARNATAKA
The state government has completely failed in drought management. Ashoka

ಚಿತ್ರದುರ್ಗ: ‘ಜಿಲ್ಲೆಯಾದ್ಯಂತ ಶೇ 19ರಷ್ಟು ಮಾತ್ರ ಬಿತ್ತನೆಯಾಗಿದ್ದು, ರೈತರು ಅತಂತ್ರರಾಗಿದ್ದಾರೆ. ಕಳೆದ ವಾರ ಮುಖ್ಯಮಂತ್ರಿ ಕಾಟಾಚಾರಕ್ಕೆ ಬರ ವೀಕ್ಷಣೆ ಮಾಡಿದ್ದು, ಯಾವುದೇ ಕ್ರಮ ಕೈಗೊಂಡಿಲ್ಲ. ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷ
Read the original at ಪ್ರಜಾವಾಣಿ ↗