Flag of Indiaसत्यमेव जयते
BAD POLITICS KARNATAKA

The state government has failed to enforce the ban: Marasandra Muniyappa

ಚಿತ್ರದುರ್ಗ: ‘ಒಳಮೀಸಲಾತಿಯನ್ನು ಪರಿಪೂರ್ಣವಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶೀಘ್ರ ಸಮರ್ಪ‍ಕವಾಗಿ ಒಳಮೀಸಲಾತಿ ಜಾರಿಗೊಳಿಸಬೇಕು’ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.

ಪ್ರಜಾವಾಣಿ Sun, 12 Jul 2026 00:53
Read the original at ಪ್ರಜಾವಾಣಿ ↗