Flag of IndiaPulse Bharat सत्यमेव जयते
RESPONSE POLITICS KARNATAKA

There should be no delay in the delivery of the facility.

ಗದಗ: ‘ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಲು ಹಾಗೂ ಆರ್ಥಿಕವಾಗಿ ಸಬಲೀಕರಣಗೊಳ್ಳಲು ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಿದ್ದು, ಸೌಲಭ್ಯ ವಿತರಣೆಯಲ್ಲಿ ವಿಳಂಬ ಆಗಬಾರದು’ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ತಿಳಿಸಿದರು.

ಪ್ರಜಾವಾಣಿ Mon, 15 Jun 2026 00:53 DEVELOPING
Read the original at ಪ್ರಜಾವಾಣಿ ↗