BAD
INDIA
KARNATAKA
If it rains, the sowing car

ಚಿಕ್ಕಮಗಳೂರು: ಮಳೆ ಬಾರದೆ ಬರ ಪರಿಸ್ಥಿತಿ ನಿರ್ಮಾಣವಾದರೆ ಎದುರಿಸಲು ಸಜ್ಜಾಗಬೇಕು. ಮಳೆ ಬಂದರೆ ಬಿತ್ತನೆ ಕಾರ್ಯಕ್ಕೆ ಬೇಕಿರುವ ಗೊಬ್ಬರ ಮತ್ತು ಬಿತ್ತನೆ ಬೀಜ ಕೊರತೆಯಾಗಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರ
Read the original at ಪ್ರಜಾವಾಣಿ ↗