RESPONSE
POLITICS
KARNATAKA
To prevent itchiness. EPO notice, hike in wages

ವಡಗೇರಾ: ‘ಸ್ಥಳೀಯ ಲೆಕ್ಕ ಪರಿಶೋಧನಾ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನಾ ವರದಿಗಳಲ್ಲಿನ ಆಕ್ಷೇಪಣೆಗಳನ್ನು ನಿಗದಿತ ಸಮಯದಲ್ಲಿ ಸರಿಪಡಿಸಬೇಕು’ ಎಂದು ಅಧಿಕಾರಿಗಳಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ಸೂಚಿಸಿದರು.
Read the original at ಪ್ರಜಾವಾಣಿ ↗