Flag of Indiaसत्यमेव जयते
BAD INDIA KARNATAKA

Traffic has been banned on the Puttur-Uppinangady road.

ಮಂಗಳೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೆ ಸೇತುವೆಯ ಕೆಳಭಾಗದ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ನಡೆಯಲಿರುವುದರಿಂದ ಜೂನ್ 18ರಿಂದ ಜುಲೈ 18ರವರೆಗೆ ಈ ರಸ್ತೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ.

ಪ್ರಜಾವಾಣಿ Thu, 18 Jun 2026 00:54
Read the original at ಪ್ರಜಾವಾಣಿ ↗