BAD
INDIA
KARNATAKA
Tribals stage protest at Sagar demanding nutritious food

ಸಾಗರ: ಜಿಲ್ಲೆಯ ಆದಿವಾಸಿ ಬುಡಕಟ್ಟು ಸಮುದಾಯಗಳಿಗೆ ಮಾಸಿಕ ಪೌಷ್ಟಿಕ ಆಹಾರ ವಿತರಿಸುವ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಒತ್ತಾಯಿಸಿ ಅರಣ್ಯ ಮೂಲ ಬುಡಕಟ್ಟು ಒಕ್ಕೂಟ ಹಾಗೂ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘದ ಪ್ರಮುಖರು ಮಂಗಳವಾರ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ
Read the original at ಪ್ರಜಾವಾಣಿ ↗