Flag of Indiaसत्यमेव जयते
UGLY INDIA KARNATAKA

Undertrial dies in Hassan, family alleges negligence

ಹಾಸನ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ವಿಶ್ವನಾಥ್ (30) ಮೃತಪಟ್ಟಿದ್ದಾರೆ. ಜೈಲು ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರಜಾವಾಣಿ Wed, 29 Jul 2026 01:11
Read the original at ಪ್ರಜಾವಾಣಿ ↗