UGLY
INDIA
KARNATAKA
Undertrial dies in Hassan, family alleges negligence

ಹಾಸನ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ವಿಶ್ವನಾಥ್ (30) ಮೃತಪಟ್ಟಿದ್ದಾರೆ. ಜೈಲು ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Read the original at ಪ್ರಜಾವಾಣಿ ↗