Flag of Indiaसत्यमेव जयते
BAD INDIA KARNATAKA

Vijayapura drought situation: Appeal to release water to tanks, canals

ವಿಜಯಪುರ: ‘ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ತೀವ್ರ ಬರಗಾಲದ ಸ್ಥಿತಿ ನಿರ್ಮಾಣವಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗುತ್ತಿದೆ. ಹೀಗಾಗಿ ಕೆರೆ–ಕಾಲುವೆಗಳಿಗೆ ನೀರು ಹರಿಸಬೇಕು’ ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ

ಪ್ರಜಾವಾಣಿ Fri, 17 Jul 2026 00:58
Read the original at ಪ್ರಜಾವಾಣಿ ↗