BAD
INDIA
KARNATAKA
Villagers lock primary health centre in Havanur, stage protest

ಗುತ್ತಲ: ‘ಭವಾನಿ ಮಹೇಶ ಕಿಳ್ಳಿಕ್ಯಾತರ ಎಂಬ ಒಂದು ವರ್ಷ ವಯಸ್ಸಿನ ಮಗು, ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ’ ಎಂದು ಆರೋಪಿಸಿ ಹಾವನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೀಗ ಜಡಿದು ಸಂಬಂಧಿಕರು ಹಾಗೂ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗