BAD
INDIA
KARNATAKA
ग्रामीणों ने बारिश के लिए भगवान से प्रार्थना की, किसानों को सूखे का डर

ಗಜೇಂದ್ರಗಡ: ಪ್ರಸಕ್ತ ವರ್ಷ ಮುಂಗಾರು ಮಳೆ ತೀವ್ರ ಕೊರತೆ ಆಗಿರುವುದರಿಂದ ಎಲ್ಲೆಡೆ ಬರಗಾಲದ ಭೀತಿ ಆವರಿಸಿದೆ. ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿರುವುದರಿಂದ ರೈತರು ಚಿಂತೆಗೀಡಾಗಿದ್ದಾರೆ. ವರುಣನ ಕೃಪೆಗಾಗಿ ದೇವರ ಮೊರೆ ಹೋಗಿದ್ದಾರೆ.
ಪ್ರಜಾವಾಣಿ पर मूल खबर पढ़ें ↗