BAD
INDIA
KARNATAKA
चिंतामणी में आंगनवाड़ी कार्यकर्ता के खिलाफ ग्रामीणों का विरोध प्रदर्शन

ಚಿಂತಾಮಣಿ: ತಾಲ್ಲೂಕಿನ ಬಿ.ವಡ್ಡಹಳ್ಳಿ ಅಂಗನವಾಡಿ ಕೇಂದ್ರದ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಗರ್ಭಿಣಿಯರು ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು ಶನಿವಾರ ಅಂಗನವಾಡಿಗೆ ಬೀಗ ಹಾಕಿ ಪ್ರತಿಭಟನೆ ನಡೆ
ಪ್ರಜಾವಾಣಿ पर मूल खबर पढ़ें ↗