GOOD
CRIME
KARNATAKA
Virupapur: High Court stays Tahsildar's order to evict Tanda house

ಧಾರವಾಡ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವಿರೂಪಾಪುರ ತಾಂಡದ ರಾಮಲಿಂಗೇಶನ ಕೆರೆ ಭಾಗ ಒತ್ತುವರಿಯಾಗಿದ್ದು, ಅಲ್ಲಿ ನಿರ್ಮಿಸಿರುವ ಮನೆಗಳ ತೆರವಿಗೆ ತಹಶೀಲ್ದಾರ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
Read the original at ಪ್ರಜಾವಾಣಿ ↗